ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm