ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm