ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm