ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm