ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm