ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm