ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 09:15 pm
Mangalore Correspondent
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm