ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm