ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm