ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm