ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm