ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm