ಬ್ರೇಕಿಂಗ್ ನ್ಯೂಸ್
21-04-21 11:22 am Mangalore Correspondent ಕರಾವಳಿ
ಮಂಗಳೂರು, ಎ.21 : ಸಿಡಿಲು ಬಡಿದು ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ ನಡೆದಿದ್ದು ಆ ಪೈಕಿ ಒಬ್ಬ ಬಾಲಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.

ನಿನ್ನೆ,ರಾತ್ರಿ ಸಿಡಿಲು ಮಳೆಗೆ ಹಳೆಯಂಗಡಿ ಬಳಿಯ ಇಂದಿರಾ ನಗರ ಎಂಬಲ್ಲಿ ಮನೆಯೊಂದಕ್ಕೆ ಆಘಾತ ಆಗಿತ್ತು. ಘಟನೆಯಲ್ಲಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ ಎಂಬವರ ಮಗ ಮಾರುತಿ(6) ಗಂಭೀರ ಗಾಯಗೊಂಡಿದ್ದರು.
ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಸಿನಾನ್ ಇಂದು ಬೆಳಗ್ಗೆ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸೇರಿ ನಿನ್ನೆ ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm