ಬ್ರೇಕಿಂಗ್ ನ್ಯೂಸ್
22-04-21 12:42 pm Mangalore Correspondent ಕರಾವಳಿ
ಮುಲ್ಕಿ, ಎ.22 : ಇಲ್ಲಿನ ಹಳೆಯಂಗಡಿ ಬಳಿಯ ಇಂದಿರಾನಗರ ಎಂಬಲ್ಲಿ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

ಬಾಲಕರಿಬ್ಬರು ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಯಲ್ಲಿದ್ದ ಉತ್ತರ ಕರ್ನಾಟಕದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಬ್ಬ ಬಾಲಕ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಂಬ ಮಗು ಬುಧವಾರ ಬೆಳಗ್ಗೆ ಮೃತಪಟ್ಟಿತ್ತು. ಮೊದಲ ಮಳೆಯ ನಡುವೆ ಸಿಡಿಲು ಬಡಿದ ಘಟನೆ ಹಳೆಯಂಗಡಿಯಲ್ಲಿ ಶೋಕ ಸಾಗರವನ್ನೇ ಸೃಷ್ಟಿಸಿದೆ.
In a tragic incident, a 5-year-old child died after Lightning strike in Halenagadi, Mangalore. He was admitted to the hospital but the treatment was not successful.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm