ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm