ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm