ಬ್ರೇಕಿಂಗ್ ನ್ಯೂಸ್
22-04-21 03:58 pm Mangalore Correspondent ಕರಾವಳಿ
ಮಂಗಳೂರು, ಎ.22: ಕೊರೊನಾ ಸೋಂಕಿಗೆ ಒಳಗಾಗಿದ್ದ ಮಂಗಳೂರಿನ ವಕೀಲರೊಬ್ಬರು ಕೊನೆಗೆ ಉಸಿರಾಟ ತೊಂದರೆಗೀಡಾಗಿ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನ ರಥಬೀದಿ ಬಳಿ ಕಚೇರಿ ಹೊಂದಿದ್ದ ವಿನೋದ್ ಪಾಲ್ (49) ಮೃತ ವಕೀಲ. ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವಿನೋದ್ ಪಾಲ್ ಮನೆಯಲ್ಲೇ ಹೋಮ್ ಐಸೋಲೇಶನ್ ಇದ್ದರು. ಅಲ್ಲದೆ, ಔಷಧಿಯನ್ನೂ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ, ನಿನ್ನೆ ಸಂಜೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಸ್ನೇಹಿತರಲ್ಲಿ ಫೋನ್ ಮಾಡಿ ತಿಳಿಸಿದ್ದರಂತೆ.

ಉಸಿರಾಡಲು ಕಷ್ಟಪಡುತ್ತಿದ್ದ ವಿನೋದ್ ಪಾಲ್ ಅವರನ್ನು ಇಂದು ಬೆಳಗ್ಗೆ ಯೇನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಸ್ನೇಹಿತರು ತಿಳಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೊರೊನಾ ಸೋಂಕು ಮಾರಣಾಂತಿಕ ಅಲ್ಲ. ಸೂಕ್ತ ಸಮಯದಲ್ಲಿ ಔಷಧಿ ಪಡೆದರೆ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದರೆ ಮಾರಣಾಂತಿಕ ಎನ್ನುತ್ತಾರೆ.
ವಿನೋದ್ ಪಾಲ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಜ್ವರದ ಕಾರಣ ಎರಡು ವಾರಗಳಿಂದ ಕೋರ್ಟಿಗೆ ಬಾರದೆ, ದೂರ ಉಳಿದಿದ್ದರು
Mangalore Popular Lawyer Vinod Pal (49) dies of Covid. It is said he was in home isolation and suffered breathing issues and breathed his last. Vinod Pal is a resident of Dongarakere in the city.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm