ಬ್ರೇಕಿಂಗ್ ನ್ಯೂಸ್
22-04-21 03:58 pm Mangalore Correspondent ಕರಾವಳಿ
ಮಂಗಳೂರು, ಎ.22: ಕೊರೊನಾ ಸೋಂಕಿಗೆ ಒಳಗಾಗಿದ್ದ ಮಂಗಳೂರಿನ ವಕೀಲರೊಬ್ಬರು ಕೊನೆಗೆ ಉಸಿರಾಟ ತೊಂದರೆಗೀಡಾಗಿ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನ ರಥಬೀದಿ ಬಳಿ ಕಚೇರಿ ಹೊಂದಿದ್ದ ವಿನೋದ್ ಪಾಲ್ (49) ಮೃತ ವಕೀಲ. ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವಿನೋದ್ ಪಾಲ್ ಮನೆಯಲ್ಲೇ ಹೋಮ್ ಐಸೋಲೇಶನ್ ಇದ್ದರು. ಅಲ್ಲದೆ, ಔಷಧಿಯನ್ನೂ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ, ನಿನ್ನೆ ಸಂಜೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಸ್ನೇಹಿತರಲ್ಲಿ ಫೋನ್ ಮಾಡಿ ತಿಳಿಸಿದ್ದರಂತೆ.

ಉಸಿರಾಡಲು ಕಷ್ಟಪಡುತ್ತಿದ್ದ ವಿನೋದ್ ಪಾಲ್ ಅವರನ್ನು ಇಂದು ಬೆಳಗ್ಗೆ ಯೇನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಸ್ನೇಹಿತರು ತಿಳಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೊರೊನಾ ಸೋಂಕು ಮಾರಣಾಂತಿಕ ಅಲ್ಲ. ಸೂಕ್ತ ಸಮಯದಲ್ಲಿ ಔಷಧಿ ಪಡೆದರೆ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದರೆ ಮಾರಣಾಂತಿಕ ಎನ್ನುತ್ತಾರೆ.
ವಿನೋದ್ ಪಾಲ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಜ್ವರದ ಕಾರಣ ಎರಡು ವಾರಗಳಿಂದ ಕೋರ್ಟಿಗೆ ಬಾರದೆ, ದೂರ ಉಳಿದಿದ್ದರು
Mangalore Popular Lawyer Vinod Pal (49) dies of Covid. It is said he was in home isolation and suffered breathing issues and breathed his last. Vinod Pal is a resident of Dongarakere in the city.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm