ಬ್ರೇಕಿಂಗ್ ನ್ಯೂಸ್
23-04-21 10:53 am Mangalore Correspondent ಕರಾವಳಿ
ಕೊಣಾಜೆ, ಎ.23 : ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಿಜಾರು ತೋಡಾರ್ ನಿವಾಸಿ ಹಂಝ(22) ಬಂಧಿತ ಆರೋಪಿಯಾಗಿದ್ದು, ಈತನ ಜೊತೆಗಿದ್ದ ಇತರ ನಾಲ್ವರು ದಾಳಿ ಸಂದರ್ಭದಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ಮಾಡಿದ ದನಗಳನ್ನು ಪಜೀರು ಗೋವನಿತಾಶ್ರಮಕ್ಕೆ ಹಸ್ತಾಂತರಿಸಲಾಗಿದೆ.
The Konaje police raided on an illegal slaughterhouse and have rescued nine cows and have arrested one. The arrested has been identified as Hamza (22).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm