ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.

ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm