ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.
ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm