ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm