ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm