ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm