ಬ್ರೇಕಿಂಗ್ ನ್ಯೂಸ್
24-04-21 02:00 pm Mangalore Correspondent ಕರಾವಳಿ
ಮಂಗಳೂರು, ಎ.24: ದುಬೈನಿಂದ 196 ಗ್ರಾಮ್ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಏರಿಯಾಲ್ ನಿವಾಸಿ ಅಬ್ದುಲ್ ರಹೀಮ್ ಜಾಫರ್ ಎನ್ನುವ ವ್ಯಕ್ತಿ ಎ.23ರಂದು ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ. ಆತನ ಬ್ಯಾಗ್ ತಪಾಸಣೆ ನಡೆಸಿದಾಗ, ಗ್ಯಾಸ್ ಲೈಟರ್, ಅಡುಗೆಯಲ್ಲಿ ಬಳಸುವ ಕೆಲವು ಸಾಮಾಗ್ರಿಗಳು, ಎಂಪಿ3 ಪ್ಲೇಯರ್ ಮತ್ತಿತರ ವಸ್ತುಗಳಲ್ಲಿ ಪಾದರಸ ಲೇಪಿತ ಚಿನ್ನದ ಸ್ಟ್ರಿಪ್ ಗಳನ್ನು ಬಚ್ಚಿಟ್ಟಿರುವುದು ಕಂಡುಬಂದಿತ್ತು. ಸಣ್ಣ ಸಣ್ಣ ಸ್ಟ್ರಿಪ್ ರೂಪದಲ್ಲಿ ಚಿನ್ನ ಇರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಒಟ್ಟು 196 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 9.6 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Customs at Mangaluru International Airport seized 196 grams of gold worth Rs 9.6 lac from a passenger who arrived from Dubai on Friday April 23. The passenger, Abdul Raheem Eriyal Jafar hailing from Kudlu, Kasargod, Kerala.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm