ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am