ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm