ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm