ಬ್ರೇಕಿಂಗ್ ನ್ಯೂಸ್
26-04-21 05:21 pm Udupi Correspondent ಕರಾವಳಿ
ಉಡುಪಿ, ಏ.26 : ದೇಶದಲ್ಲಿ ಕೊರೊ ಕಾರಣದಿಂದ ಆಕ್ಸಿಜನ್ ಕೊರತೆ ಕಾಣಿಸಿಕೊಂಡ ಬೆನ್ನಲ್ಲೇ ಸರಕಾರ ಎಚ್ಚತ್ತುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಆಕ್ಸಿಜನ್ ರಿಫಿಲ್ಲಿಂಗ್ ಘಟಕ ಕಾಪು ತಾಲೂಕಿನ ಬೆಳಪುವಿನಲ್ಲಿ ಆರಂಭಗೊಂಡಿದೆ.
ಮಂಗಳೂರಿನ ಬೈಕಂಪಾಡಿ ಮತ್ತು ಕಾರ್ನಾಡ್ ಕೈಗಾರಿಕಾ ವಲಯದಲ್ಲಿರುವ ಮೂರು ಆಕ್ಸಿಜನ್ ಘಟಕಗಳಿಂದ ಸದ್ಯ ಉಡುಪಿ ಜಿಲ್ಲೆಯ ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ. ಆದರೆ ಈಗ ಬೆಳಪುವಿನಲ್ಲಿ ಆಕ್ಸಿಜನ್ ರಿಫಿಲ್ಲಿಂಗ್ ಸ್ಥಾವರ ಸ್ಥಾಪನೆಯಾಗಿದ್ದು ಜಿಲ್ಲೆಯಲ್ಲೇ ರೀ ಫಿಲ್ಲಿಂಗ್ ಸಾಧ್ಯವಾಗಲಿದೆ.
ಬೆಳಪು ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎನ್. ಕ್ರೈಯೋಜನಿಕ್ಸ್ ಪ್ರೈ. ಲಿ. ಸಂಸ್ಥೆಯು ಕೈಗಾರಿಕೆಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸರಬರಾಜು ಮಾಡುವ ನಿಟ್ಟಿನಲ್ಲಿ ಸ್ಥಾಪಿಸಿದೆ. ಇಲ್ಲಿಗೆ ಬೇಕಾಗುವ ಲಿಕ್ವಿಡ್ ಆಕ್ಸಿಜನ್ ಅನ್ನು ಬೆಂಗಳೂರು ಮತ್ತು ಬಳ್ಳಾರಿ ಸಮೀಪದ ತೋರಂಗಲ್ನಿಂದ ತರಿಸಿಕೊಳ್ಳಲಾಗುತ್ತದೆ. ಒಮ್ಮೆಗೆ 20 ಸಾವಿರ ಕ್ಯೂಬಿಕ್ ಮೀ. ಲಿಕ್ವಿಡ್ ಆಕ್ಸಿಜನ್ ತರಿಸಿ ದಾಸ್ತಾನು ಮಾಡಿ ಆನಂತರ ಗ್ಯಾಸ್ ಆಗಿ ಸಂಸ್ಕರಿಸಿ ಸಿಲಿಂಡರ್ಗಳಿಗೆ ತುಂಬಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ನಟರಾಜ್, ಸ್ಥಾವರ ಸ್ಥಾಪನೆಯಿಂದಾಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಕಡಿಮೆ ಅವಧಿಯಲ್ಲಿ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತದೆ. ಜಿಲ್ಲೆಯ ಉಡುಪಿ, ಮಣಿಪಾಲ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಸರಕಾರಿ ಮತ್ತು ಖಾಸಗಿ ವಲಯದ 40ಕ್ಕೂ ಅಧಿಕ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬರಾಜು ಮಾಡಲು ಸುಲಭ ಎಂದು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಬೆಳಪುವಿನ ಈ ಘಟಕದಿಂದಾಗಿ ಜಿಲ್ಲೆಯ ಮೆಡಿಕಲ್ ಎಮರ್ಜೆನ್ಸಿಗೆ ಸಹಾಯವಾಗಲಿದೆ. ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
The government now opens an oxygen refilling center in Kapu, Udupi.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm