ಬ್ರೇಕಿಂಗ್ ನ್ಯೂಸ್
26-04-21 05:56 pm Mangalore Correspondent ಕರಾವಳಿ
ಮಂಗಳೂರು, .26: ಜೈಲಿನಲ್ಲಿ ಕೈದಿಗಳ ನಡುವಿನ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಆರೋಪಿ ಕೈದಿಯ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಿಗೆ ಹಲ್ಲೆ, ಜೈಲು ಸಿಬಂದಿಗೆ ಹಲ್ಲೆ ನಡೆಸಿದ್ದು ಮತ್ತು ವಿಚಾರಣೆಗೆ ಬಂದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.



ಆರೋಪಿ ಸಮೀರ್ ಎನ್ನುವ ಕೈದಿ ಕ್ಯಾರಂ ಬೋರ್ಡ್ ಫ್ರೇಮ್, ಟ್ಯೂಬ್ ಲೈಟ್, ಚಮಚ ಮತ್ತಿತರ ಸಾಮಗ್ರಿಗಳನ್ನು ಉಪಯೋಗಿಸಿ ಹಲ್ಲೆ ಕೃತ್ಯ ನಡೆಸಿದ್ದಾನೆ ಎನ್ನಲಾಗುತ್ತಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ವೇಳೆ, ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ಕೈದಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.


ಇದಲ್ಲದೆ, ಮಂಗಳೂರಿನ ಜೈಲಿನಿಂದ 20 ಮಂದಿ ಕೈದಿಗಳನ್ನು ಬೆಳಗಾವಿ, ಶಿವಮೊಗ್ಗ ಮತ್ತು ಧಾರವಾಡ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಮಧ್ಯದಲ್ಲೇ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಸಮೀರ್, ಮೂಲ್ಕಿ ಮತ್ತು ಮೂಡುಬಿದ್ರೆಯ ಅನ್ಸಾರ್ ಹಾಗೂ ಜೈನುದ್ದೀನ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಕೈದಿಗಳ ರಕ್ಷಣೆಗೆ ಮುಂದಾಗಿದ್ದ ಜೈಲು ಸಿಬಂದಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಭಾನುವಾರ ಬೆಳಗ್ಗೆ ಕೊಡಿಯಾಲಬೈಲಿನ ಜೈಲಿನಲ್ಲಿ ಘಟನೆ ನಡೆದಿತ್ತು.
Read: ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ ; ದರೋಡೆ ಪ್ರಕರಣದ ಆರೋಪಿಗಳ ಹೊಡೆದಾಟ
Four cases have been filed against Sammer for attacking inmates in Mangalore Jail and also attack police personnel said Police Commissioner Shashi Kumar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm