ಬ್ರೇಕಿಂಗ್ ನ್ಯೂಸ್
27-04-21 10:45 am Mangalore Correspondent ಕರಾವಳಿ
ಬೆಂಗಳೂರು, ಏ.27: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆ ಬೀಳಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
The next three days hevay rains expected in Dakshina Kannada and many districts of Karnataka official statement by weather forecast
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm