ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm