ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.

ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.


ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm