ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.
ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.
ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.
ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm