ಬ್ರೇಕಿಂಗ್ ನ್ಯೂಸ್
27-04-21 09:20 pm Mangaluru correspondent ಕರಾವಳಿ
ಉಳ್ಳಾಲ, ಎ.27: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಉಳ್ಳಾಲಬೈಲ್ ನಿವಾಸಿ ನಿತಿನ್(32) ನಾಪತ್ತೆಯಾದ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದರು ಎನ್ನಲಾಗಿದೆ. ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದು ನಿತಿನ್ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಪೊಲೀಸರು ಕೂಲಂಕುಷ ತನಿಖೆ ನಡೆಸಿದಲ್ಲಿ ನಾಪತ್ತೆ ಪ್ರಕರಣದ ಅಸಲಿಯತ್ತು ಬಯಲಾಗಲಿದೆ.
A 32 year old is said to be missing after he went with his friends near Netravathi Railway Bridge in Ulllal in Mangalore. A missing complaint has been filed at Ullal Police Station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm