ಬ್ರೇಕಿಂಗ್ ನ್ಯೂಸ್
27-04-21 11:15 pm Mangaluru correspondent ಕರಾವಳಿ
ಮಂಗಳೂರು, ಎ.27: ನಗರದ ಕೆಎಂಸಿ ಮೆಡಿಕಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ, ಮಂಗಳೂರಿನ ಅಸಂಖ್ಯಾತ ಬಾಡಿ ಬಿಲ್ಡರ್ ಗಳಿಗೆ ಗುರುವಾಗಿದ್ದ ಎಂ.ಎಸ್. ಕುಮಾರ್ (87) ನಿಧನರಾಗಿದ್ದಾರೆ.
ಕುಮಾರ್ ಮಂಗಳೂರಿನವರಾಗಿದ್ದು ವಯಸ್ಸಿನ ಕಾರಣದಿಂದ ಗದಗದಲ್ಲಿರುವ ತಮ್ಮ ಮಗಳ ಮನೆಯಲ್ಲಿ ನೆಲೆಸಿದ್ದರು. ಹೃದಯಾಘಾತದಿಂದ ನಿಧನರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ನಿವೃತ್ತಿಯ ಬಳಿಕವೂ ಹಲವು ವರ್ಷಗಳ ಕಾಲ ಬಾಡಿ ಬಿಲ್ಡಿಂಗ್ ಕೋಚ್ ಆಗಿದ್ದ ಅವರ ಗರಡಿಯಲ್ಲಿ ಹಲವಾರು ಮಂದಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಾಖಲೆಗಳನ್ನು ಮಾಡಿದ್ದರು. ಕರ್ನಾಟಕ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಪಾಲಿಗೆ ಎಂ.ಎಸ್. ಕುಮಾರ್ ಒಂದು ರೀತಿಯಲ್ಲಿ ಪಿಲ್ಲರ್ ಆಗಿದ್ದರು ಎಂದು ಅವರ ಶಿಷ್ಯಂದಿರು ಸ್ಮರಿಸಿದ್ದಾರೆ.
ಅವರಿಗೇ ಒಬ್ಬಳೇ ಪುತ್ರಿಯಿದ್ದು ಗದಗದಲ್ಲಿ ನೆಲೆಸಿದ್ದರು. ಮಗಳ ಮನೆಯಲ್ಲಿ ಕುಮಾರ್ ದಂಪತಿ ಇದ್ದರು.
Mangalore Body Builder and Retired Physical director of KMC M S Kumar passed away due to cardic arrest in Gadag at his daughters residence.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm