ಬ್ರೇಕಿಂಗ್ ನ್ಯೂಸ್
28-04-21 05:55 pm Mangalore Correspondent ಕರಾವಳಿ
ಮಂಗಳೂರು, ಎ.28: ಲಾಕ್ಡೌನ್ ಅಂದ್ರೆ, ಅತ್ತ ಮನೆಯೂ ಇಲ್ಲ. ಅತ್ತ ಕೆಲಸಕ್ಕೆ ಹೋಗದೆ ಇರುವಂತೆಯೂ ಇಲ್ಲ ಎನ್ನುವ ಸ್ಥಿತಿ ಪೊಲೀಸರದ್ದು. ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸರಿಗೆ ಊಟ, ನಿದ್ದೆ, ನೀರು ಕೂಡ ಸಕಾಲಕ್ಕೆ ಸಿಗುವುದಿಲ್ಲ. ರಾತ್ರಿ ವೇಳೆ, ಬೀದಿ ಕಾಯಬೇಕಾದ ಪೊಲೀಸರು ಸೊಳ್ಳೆ ಕಚ್ಚಿಸಿಕೊಂಡು ಕೊರೊನಾ ಕಾಟವನ್ನೂ ಸಹಿಸಿಕೊಂಡು ಕರ್ತವ್ಯ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಮಧ್ಯಾಹ್ನ ಮತ್ತು ರಾತ್ರಿಗೆ ಸಕಾಲದಲ್ಲಿ ಊಟ ಒದಗಿಸುವ ವ್ಯವಸ್ಥೆಗೆ ಪೊಲೀಸ್ ಕಮಿಷನರ್ ಮುಂದಾಗಿದ್ದಾರೆ.









ಈಗಾಗ್ಲೇ ಮಧ್ಯಾಹ್ನದ ಊಟವನ್ನು ಕಮಿಷನರ್ ಕಟೇರಿಯ ಪೊಲೀಸ್ ಗ್ರೌಂಡಿನಲ್ಲಿ ನಡೆಸಲಾಗುತ್ತಿದೆ. ಇಂದು ಸಂಜೆಯಿಂದ ಇಸ್ಕಾನ್ ಸಂಸ್ಥೆಯ ವತಿಯಿಂದ ರಾತ್ರಿ ಊಟವನ್ನೂ ಅಲ್ಲಿಯೇ ಕೊಡಲಾಗುತ್ತಿದೆ. ಮಂಗಳೂರಿನ ಇಸ್ಕಾನ್ ಸಂಸ್ಥೆಯ ಕುಡುಪುಕಟ್ಟೆ ಜಗನ್ನಾಥ ಮಂದಿರದ ವತಿಯಿಂದ ರಾತ್ರಿ ಊಟಕ್ಕೆ ವ್ಯವಸ್ಥೆ ಮಾಡಿದ್ದು, ಮೊದಲ ದಿನ 300 ಮಂದಿಗೆ ಊಟಕ್ಕೆ ಸೋಯಾ ಪುಲಾವ್ ರೆಡಿ ಮಾಡಲಾಗಿತ್ತು.
ಇದೇ ವೇಳೆ ಮಾತನಾಡಿದ ಕುಡುಪುಕಟ್ಟೆ ಜಗನ್ನಾಥ ಮಂದಿರದ ಟ್ರಸ್ಟಿ ಲಕ್ಷ್ಮೀಕಾಂತ್ ಕಾಮತ್, ಪೊಲೀಸರು ಕೊರೊನಾ ವಾರಿಯರ್ಸ್ ಆಗಿದ್ದು ಅವರಿಗೆ ಊಟ ಕೊಡುತ್ತಿರುವುದು ತುಂಬ ಖುಷಿ ನೀಡಿದೆ. ಊಟ ನೀಡುವುದಕ್ಕಾಗಿ ನಾವು ಕಮಿಷನರನ್ನು ಭೇಟಿಯಾದಾಗ ರಾತ್ರಿ ಊಟಕ್ಕೆ ಒಪ್ಪಿಕೊಂಡಿದ್ದಾರೆ. ನಮ್ಮದು ಪವಿತ್ರ ಪ್ರಸಾದ, ದಿನವೂ ಲಕ್ಷಾಂತರ ಮಂದಿಗೆ ಅನ್ನ ಪ್ರಸಾದ ಕೊಡುತ್ತೇವೆ. ಇದರ ಜೊತೆಗೆ ಮಂಗಳೂರಿನಲ್ಲಿ ಪೊಲೀಸರಿಗೆ ಸೇವೆ ಮಾಡುವ ಖುಷಿ ಸಿಕ್ಕಿದೆ, ದಿನವೂ ವೆರೈಟಿ ಕೊಡುವುದು ನಮ್ಮ ಸ್ಪೆಷಾಲಿಟಿ ಎಂದು ಹೇಳಿದರು.
Also Read: ಹೊಟೇಲ್, ಕ್ಯಾಂಟೀನ್ ಇಲ್ಲವೆಂದು ಪರದಾಟ ಬೇಡ, ಪೊಲೀಸರಿಗೆ ಮೈದಾನದಲ್ಲೇ ಊಟ ರೆಡಿ !
Free dinner arrangements made for the police personnel during covid pandemic lockdown was launched at the police commissionerate office grounds by Iskon Kudupukatte was inaugurated along with City Police Commissioner Shahsi Kumar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm