ಬ್ರೇಕಿಂಗ್ ನ್ಯೂಸ್
29-04-21 02:50 pm Mangalore Correspondent ಕರಾವಳಿ
ಉಳ್ಳಾಲ, ಎ.29 : ಪತಿ ಮೃತಪಟ್ಟ ಎರಡು ಗಂಟೆಗಳ ಅಂತರದಲ್ಲಿ ಪತ್ನಿಯೂ ಕೊನೆಯುಸಿರೆಳೆದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಯಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ದಾರಿಮಧ್ಯೆ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಳಿಕ ಮೃತದೇಹವನ್ನು ಮನೆಗೆ ತಂದಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ತೀವ್ರ ಖಿನ್ನರಾಗಿದ್ದರು. ತಡರಾತ್ರಿ 2:30ರ ಸುಮಾರಿಗೆ ಅವರಿಗೂ ಹೃದಯಾಘಾತ ಆಗಿದ್ದು ಅವರೂ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಲೀಗ್ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಝೀರ್ ಅಹ್ಮದ್ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಬಾರಿ ನಗರ ಪಂಚಾಯಿತಿಗೆ ಸ್ಪರ್ಧಿಸಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿಯಾಗಿ, 15 ವರ್ಷಗಳ ಕಾಲ ಮೇಲಂಗಡಿ ಉರ್ದು ಶಾಲೆಯ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಉಳ್ಳಾಲ ನಗರಸಭೆಯ ಕುಡಿಯುವ ನೀರಿನ ಗುತ್ತಿಗೆದಾರರಾಗಿದ್ದರು. ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ 'ಮಯ್ಯತ್ ಗಾರ್' ನಲ್ಲಿ ನೆರವೇರಿತು.
Their wife dies just in two hours of Husband death in Ullal, Mangalore. Nazir Ahmed (62) died of high BP and their wife Jamila (54) was in trauma after husband death also passed away.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm