ಬ್ರೇಕಿಂಗ್ ನ್ಯೂಸ್
29-04-21 04:00 pm Mangalore Correspondent ಕರಾವಳಿ
ಬಂಟ್ವಾಳ, ಎ.29: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಪುತ್ತೂರು ಮೂಲದ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಪುತ್ತೂರು ಮೂಲದ ನಿವಾಸಿ ನಿರಂಜನ್ (35) ಎಂದು ಗುರುತಿಸಿದ್ದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬುಧವಾರ ಮಧ್ಯರಾತ್ರಿ ವೇಳೆ ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಂತಿದ್ದನ್ನು ಸ್ಥಳೀಯರು ಗಮನಿಸಿದ್ದರು. ಗುರುವಾರ ಬೆಳಗ್ಗೆಯೂ ಬೈಕ್ ಅಲ್ಲೇ ಇರುವುದನ್ನು ಗಮನಿಸಿ, ಅನುಮಾನಗೊಂಡ ಸ್ಥಳೀಯ ಈಜು ಪಟುಗಳು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.



ಬೈಕಿನಲ್ಲಿ ದೊರತೆ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಮಾಹಿತಿ ದೊರೆತಿದ್ದು, ಪೊಲೀಸರು ಮನೆಯವರನ್ನು ಸಂಪರ್ಕಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Body found in Netravathi river at paner bridge in Bantwal. Suicide suspected. The deceased has been identified as Niranjan.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm