ಬ್ರೇಕಿಂಗ್ ನ್ಯೂಸ್
29-04-21 04:00 pm Mangalore Correspondent ಕರಾವಳಿ
ಬಂಟ್ವಾಳ, ಎ.29: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಪುತ್ತೂರು ಮೂಲದ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಪುತ್ತೂರು ಮೂಲದ ನಿವಾಸಿ ನಿರಂಜನ್ (35) ಎಂದು ಗುರುತಿಸಿದ್ದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬುಧವಾರ ಮಧ್ಯರಾತ್ರಿ ವೇಳೆ ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಂತಿದ್ದನ್ನು ಸ್ಥಳೀಯರು ಗಮನಿಸಿದ್ದರು. ಗುರುವಾರ ಬೆಳಗ್ಗೆಯೂ ಬೈಕ್ ಅಲ್ಲೇ ಇರುವುದನ್ನು ಗಮನಿಸಿ, ಅನುಮಾನಗೊಂಡ ಸ್ಥಳೀಯ ಈಜು ಪಟುಗಳು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.



ಬೈಕಿನಲ್ಲಿ ದೊರತೆ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಮಾಹಿತಿ ದೊರೆತಿದ್ದು, ಪೊಲೀಸರು ಮನೆಯವರನ್ನು ಸಂಪರ್ಕಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Body found in Netravathi river at paner bridge in Bantwal. Suicide suspected. The deceased has been identified as Niranjan.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm