ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm