ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm