ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm