ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm