ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.
ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm