ಬ್ರೇಕಿಂಗ್ ನ್ಯೂಸ್
05-05-21 12:01 pm Mangalore Correspondent ಕರಾವಳಿ
ಮಂಗಳೂರು, ಮೇ 5 : ನಗರದ ಫಾದರ್ ಮುಲ್ಲರ್ ಚಾರಿಟೇಬಲ್ ಆಸ್ಪತ್ರೆಯ ಮಾಜಿ ನಿರ್ದೇಶಕರಾದ 85 ವರ್ಷದ ಫಾ. ಪೀಟರ್ ಎಸ್ ಅವರು ಇಂದು ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಗರದ ಬೋಂದೆಲ್ ಮೂಲದವರಾದ ಫಾ. ಪೀಟರ್ ಅವರು ಜನವರಿ 31, 1936 ರಂದು ಜನಿಸಿದರು. 1961 ಡಿಸೆಂಬರ್ 4 ರಂದು ಪಾದ್ರಿಯಾಗಿ ನೇಮಕಗೊಂಡಿದ್ದರು.
ಫಾ. ಪೀಟರ್ ಅವರು ಬಜ್ಪೆ ಹಾಗೂ ಬಿಜೈ ಪ್ರಾಂತ್ಯದ ಸಹಾಯಕ ಪಾದ್ರಿಯಾಗಿ ಹಾಗೂ ಕಾಟಿಪಳ್ಳ, ಉಡುಪಿ, ಬಂಟ್ವಾಳ (ಮೊಡಂಕಾಪು) ಹಾಗೂ ಬೆಂದೂರು ಪ್ರಾಂತ್ಯದಲ್ಲಿ ಪಾದ್ರಿಯಾಗಿ ಸೇವೆ ಸಲ್ಲಿಸಿದ್ದರು.
ಅವರು 1978 ರಿಂದ 1988 ರ ವರೆಗೆ ಫಾದರ್ ಮುಲ್ಲರ್ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ನಂತರ, ಅವರು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ಪಾದ್ರಿಯಾಗಿ ಸೇವೆ ಸಲ್ಲಿಸಿದ್ದು ಬಳಿಕ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಅವರು ಜೆಪ್ಪುವಿನ ಸೇಂಟ್ ಝೂಝ್ ವಾಝ್ ನಿವಾಸದಲ್ಲಿ ವಾಸಿಸುತ್ತಿದ್ದರು.
Fr Peter S Noronha, the former director of Father Muller Hospital, passed away on Wednesday, May 5 at Father Muller Hospital. He was 85.Fr Peter, from Bondel in the city, was born on January 31, 1936. He was ordained as a priest on December 4, 1961.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm