ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.
ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.
ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.
ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.
ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm