ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm