ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 09:05 pm
HK News Staffer
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm