ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm